Surprise Me!

2047ರೊಳಗೆ ವಿಶ್ವದ ಮುಂಚೂಣಿ ರಾಷ್ಟ್ರವಾಗಿ ಭಾರತ- ಚರಿತ್ರೆ, ಯುವಶಕ್ತಿ, ತಂತ್ರಜ್ಞಾನವೇ ಅಭಿವೃದ್ಧಿಯ ಮೂಲ: ನಿರ್ಮಲಾ ಸೀತಾರಾಮನ್

2026-04-29 0 Dailymotion

ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಸಭಾಂಗಣದಲ್ಲಿ ಮಂಗಳವಾರ ನಡೆದ ನಿಟ್ಟೆ ಡಾ.ಎನ್.ವಿನಯ ಹೆಗ್ಡೆ ಉಪನ್ಯಾಸ ಕಾರ್ಯಕ್ರಮದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉಪನ್ಯಾಸ ನೀಡಿದರು.