ಪತ್ತೆಯಾಗಿರುವ ಶಾಸನದ ಲಿಪಿಯ ಆಧಾರದಿಂದ ಸುಮಾರು ಆರರಿಂದ ಏಳನೇ ಶತಮಾನದ ಬಾದಾಮಿ ಚಾಲುಕ್ಯರ ಕಾಲದಿಂದ ರಾಷ್ಟ್ರಕೂಟರ ಕಾಲಘಟ್ಟಕ್ಕೆ ಸೇರಿದ್ದೆಂದು ಅಂದಾಜಿಸಲಾಗಿದೆ.