ಜೂನ್ 2ರೊಳಗೆ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ನಿರ್ಣಯ ಕೈಗೊಳ್ಳಿ, ಇಲ್ಲದಿದ್ದರೆ ಪಾಲಿಕೆ ವಜಾ ಮಾಡಿ: ವಾಟಾಳ್ ಎಚ್ಚರಿಕೆ
2026-05-26 2 Dailymotion
ಜೂನ್ 2ರೊಳಗೆ ಮಹಾಜನ್ ವರದಿ ಜಾರಿ ಆಗಲೇಬೇಕು ಅಂತಾ ನಿರ್ಣಯ ಮಾಡಬೇಕು. ಮಾಡದಿದ್ದರೆ ಬೆಳಗಾವಿಯಲ್ಲಿ ಕಂಡು ಕೇಳರಿಯದ ರೀತಿಯ ಕ್ರಾಂತಿ ಆಗುತ್ತದೆ ಎಂದು ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.