ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿರುವ ಶ್ರೀ ಶಕುನಗಿರಿ ರಂಗನಾಥ ಸ್ವಾಮಿ ದೇವಾಲಯದ ಆವರಣದಲ್ಲಿ ಅಷ್ಟಾಕ್ಷರ ಮಹಾಯಾಗ ನಡೆಯಿತು.