Surprise Me!

ದಿ. ವೆಂಕಟರಮಣಪ್ಪ ತಳಸಮುದಾಯದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ನಾಯಕ: ಸಿದ್ದರಾಮಯ್ಯ

2026-05-30 7 Dailymotion

ಅಹಿಂದ ವರ್ಗದ ಧ್ವನಿಯಾಗಿದ್ದ ವೆಂಕಟರಮಣಪ್ಪ ಅವರು ತಳಸಮುದಾಯದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದು, ಸಾಮಾಜಿಕ ನ್ಯಾಯಕ್ಕೆ ಬದ್ಧರಾಗಿದ್ದರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.