ಮಹಿಳೆಯ ಕತ್ತು ಸೀಳಿ ಹತ್ಯೆಗೈದ ದುಷ್ಕರ್ಮಿಗಳು ಮಾಂಗಲ್ಯ ಸರದೊಂದಿಗೆ ಪರಾರಿಯಾಗಿದ್ದಾರೆಂದು ಪ್ರಕರಣ ದಾಖಲಾಗಿತ್ತು. ಆದರೆ, ಪೊಲೀಸ್ ತನಿಖೆಯಲ್ಲಿ ಅಸಲಿ ಸಂಗತಿ ಬಯಲಾಗಿದೆ.