ಖಾತೆ ಹಂಚಿಕೆ ಬಗ್ಗೆ ರಾಮಲಿಂಗಾ ರೆಡ್ಡಿ ರಾಜೀನಾಮೆ ನೀಡಿದ ಬೆನ್ನಲೇ ಕೆ.ಎಚ್.ಮುನಿಯಪ್ಪ ಕೂಡ ಅಸಮಾಧಾನ ಹೊರಹಾಕಿದ್ದಾರೆ. ಈ ಬಗ್ಗೆ ಸಿಎಂ ಕೂಡ ಪ್ರತಿಕ್ರಿಯಿಸಿದ್ದಾರೆ.