ಮರಣೋತ್ತರ ಪರೀಕ್ಷೆಯಲ್ಲಿ ಮಗುವನ್ನು ಉಸಿರುಗಟ್ಟಿಸಿ ಸಾಯಿಸಲಾಗಿದೆ ಎಂದು ವರದಿ ಬಂದರೂ ಕೊಲೆ ಪ್ರಕರಣ ದಾಖಲಿಸದೇ ಆರೋಪಿಗಳನ್ನು ಬಂಧಿಸದೇ ನಿರ್ಲಕ್ಷ್ಯ ತೋರಿದ್ದರು ಎಂಬ ಆರೋಪ.