ತಮ್ಮೂರಿನ ಬ್ಯಾಂಕಿನಲ್ಲೇ ಖಾತೆ ಮುಂದುವರಿಸುವಂತೆ ಆಗ್ರಹಿಸಿ ರೈತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.