ಶಾಸಕರ ಜೊತೆ ಎರಡು ದಿನ ರೆಸಾರ್ಟ್ನಲ್ಲಿ ಕೂತಿದ್ದೆ. ಯಾವ ತಂತ್ರಗಾರಿಕೆಯನ್ನೂ ಮಾಡಿಲ್ಲ. ಅಡ್ಡಮತದಾನದ ಬಗ್ಗೆ ಗೊತ್ತಿಲ್ಲ ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.