Surprise Me!

ಭಗವಂತನ ಮೇಲೆ ಪ್ರಮಾಣ ಮಾಡಿ ಹೇಳುತ್ತೇನೆ ನಾನು ಅಡ್ಡ ಮತದಾನ ಮಾಡಿಲ್ಲ: ಬೇಲೂರು ಶಾಸಕ ಹೆಚ್.ಕೆ. ಸುರೇಶ್

2026-06-19 7 Dailymotion

ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ಮೇಲೆ ಪ್ರಮಾಣ ಮಾಡಿ ಹೇಳುತ್ತೇನೆ ನಾನು ಅಡ್ಡಮತದಾನವನ್ನು ಮಾಡಿರುವುದಿಲ್ಲ ಎಂದು ಬೇಲೂರು ಶಾಸಕ ಹೆಚ್​.ಕೆ. ಸುರೇಶ್​ ಹೇಳಿದ್ದಾರೆ.​