Surprise Me!

ಮಹಾರಾಷ್ಟ್ರದಲ್ಲೇ ನೀರಿನ ಅಭಾವ, ಅಲ್ಲಿಂದ ರಾಜ್ಯಕ್ಕೆ ನೀರು ಬಿಡುವುದಿಲ್ಲ: ಸಚಿವ ಸತೀಶ ಜಾರಕಿಹೊಳಿ

2026-06-24 1 Dailymotion

ಪ್ರಸ್ತುತ ಮಹಾರಾಷ್ಟ್ರದಲ್ಲಿಯೂ ನೀರಿನ ಅಭಾವ ಇರುವುದರಿಂದ ಅಲ್ಲಿನ ಅಧಿಕಾರಿಗಳು ನೀರು ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಮಹಾರಾಷ್ಟ್ರದ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಸಚಿವ ಸತೀಶ್​​ ಜಾರಕಿಹೊಳಿ ತಿಳಿಸಿದರು.