ದೇಶ ಲೂಟಿ ಹೊಡೆದ ಘಜ್ನಿಗೂ ಮೋದಿ, ಅಮಿತ್ ಶಾಗೂ ಯಾವುದೇ ವ್ಯತ್ಯಾಸವಿಲ್ಲ: ಬಿ.ಕೆ. ಹರಿಪ್ರಸಾದ್
2026-06-25 3 Dailymotion
ಬಿಜೆಪಿ ನಾಯಕತ್ವದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಕೆ. ಹರಿಪ್ರಸಾದ್ ಧರ್ಮ ಮತ್ತು ದೇವರ ಹೆಸರನ್ನು ಬಳಸಿಕೊಂಡು ಜನರ ಭಾವನೆಗಳನ್ನು ಇಂದಿನ ಆಡಳಿತಗಾರರು ದುರುಪಯೋಗಪಡಿಸಿಕೊಂಡು ಲೂಟಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.