Surprise Me!

ರೈತರನ್ನು ಒಕ್ಕಲೆಬ್ಬಿಸಿ ಟೌನ್‌ಶಿಪ್ ನಿರ್ಮಿಸುವುದರಲ್ಲಿ ಯಾವುದೇ ಅರ್ಥವಿಲ್ಲ: ಡಿಸಿಎಂ ಪರಮೇಶ್ವರ್

2026-06-26 306 Dailymotion

ರೈತರನ್ನು ಒಕ್ಕಲೆಬ್ಬಿಸಿ ಟೌನ್‌ಶಿಪ್ ಮಾಡುವುದಿಲ್ಲ. ಒಂದು ವೇಳೆ ರೈತರಿಗೆ ಕೊಡುವ ಪರಿಹಾರ ಸಾಕಾಗುತ್ತಿಲ್ಲ ಎಂದು ಅನಿಸಿದರೆ ಹೆಚ್ಚಿಸುವ ಸಾಧ್ಯತೆ ಇದೆ ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್ ತಿಳಿಸಿದರು.