Surprise Me!

ರಾಮ ಮಂದಿರದ ದೇಣಿಗೆ ಪ್ರಕರಣ: ಈಗಲೇ ಅಭಿಪ್ರಾಯ ನೀಡಲು ಸಾಧ್ಯವಿಲ್ಲ, ತನಿಖೆಯಿಂದ ಸತ್ಯಾಂಶ ಹೊರಬರಲಿದೆ: ಪೇಜಾವರ ಶ್ರೀ

2026-06-27 0 Dailymotion

ಮಾಧ್ಯಮಗಳಲ್ಲಿ ಬಂದ ಸುದ್ದಿಗಳ ಆಧಾರದಲ್ಲಿ ರಾಮಮಂದಿರದಲ್ಲಾದ ಅವ್ಯವಹಾರದ ಆರೋಪದ ಬಗ್ಗೆ ಅಭಿಪ್ರಾಯ ನೀಡಲು ಸಾಧ್ಯವಿಲ್ಲ ಎಂದು ಉಡುಪಿಯ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಗಳು ಹೇಳಿದ್ದಾರೆ.