Surprise Me!

ಚಿಕ್ಕಮಗಳೂರು: ಶತಮಾನದ ಬಳಿಕ ಆಂಜನೇಯಸ್ವಾಮಿ ದೇವಸ್ಥಾನ ಪ್ರವೇಶಿಸಿದ ದಲಿತರು

2026-06-30 11 Dailymotion

ಕಡೂರು ತಾಲೂಕಿನ ನಿಡಘಟ್ಟ ಗ್ರಾಮದಲ್ಲಿ ದಲಿತ ಸಮುದಾಯದವರು ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಮೊದಲ ಬಾರಿಗೆ ಪ್ರವೇಶಿಸಿ ದೇವರ ದರ್ಶನ ಪಡೆದರು.