ರಾಮನಗರದಲ್ಲಿ ಸಂಭವಿಸಿದ ಕಲ್ಲಿನ ಕ್ವಾರಿ ದುರಂತದ ಬಗ್ಗೆ ಸ್ಥಳೀಯ ಶಾಸಕ ಎಸ್.ಟಿ. ಸೋಮಶೇಖರ್ ಪ್ರತಿಕ್ರಿಯಿಸಿದ್ದು ಕಲ್ಲಿನ ಕ್ವಾರಿ ಅಕ್ರಮವಾಗಿ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.