ಬಂಗಾರಮಕ್ಕಿ ಪೀಠದ ಮಾರುತಿ ಗೂರೂಜಿ ಅವರು ಶರಾವತಿ ಪಂಪ್ಡ್ ಸ್ಟೋರೇಜ್ ವಿರುದ್ಧದ ಹೋರಾಟದಿಂದ ಹಿಂದೆ ಸರಿಯುವಂತೆ ಹಣದ ಆಮಿಷ ತೋರಿಸಲಾಗುತ್ತಿದೆ ಎಂದು ಹೇಳಿದ್ದಾರೆ.