ಸಿದ್ದರಾಮಯ್ಯನವರು ಜಾತಿಗಣತಿ ವರದಿಯನ್ನು ಜಾರಿಗೊಳಿಸಬೇಕು ಎಂದುಕೊಂಡಿದ್ದರು, ಅದನ್ನು ನಾವು ಜಾರಿ ಮಾಡುತ್ತೇವೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.