ಮೂರ್ನಾಲ್ಕು ದಿನಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಮಳೆ ಸುರಿಯುತ್ತಿರುವುದರಿಂದ ಜಲಾಶಯಗಳಿಗೆ ನೀರು ಬರಲು ಶುರುವಾಗಿದೆ. ಪರಿಣಾಮ ರೈತರ ಮೊಗದಲ್ಲಿ ಸಂತಸ ಮೂಡಿದೆ.