Surprise Me!

SIR ಪ್ರಕ್ರಿಯೆಯಲ್ಲಿ ಅಕ್ರಮ, ರಾಜ್ಯ ಚುನಾವಣಾ ಆಯುಕ್ತ ರಾಜೀನಾಮೆ ನೀಡಬೇಕು: ಕೆ.ಎಸ್. ಈಶ್ವರಪ್ಪ ಆಗ್ರಹ

2026-07-05 0 Dailymotion

ಎಸ್​ಐಆರ್​​ ಪ್ರಕ್ರಿಯೆಯಲ್ಲಿ ಅನೇಕ ಅಕ್ರಮಗಳು ನಡೆಯುತ್ತಿವೆ. ಆದರೂ ಕ್ರಮ ತೆಗೆದುಕೊಳ್ಳದೆ ಸುಮ್ಮನೆ ಕುಳಿತು ಕೊಂಡಿರುವ ರಾಜ್ಯ ಚುನಾವಣಾ ಆಯೋಗದ ಆಯುಕ್ತರು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕೆಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದ್ದಾರೆ.