ರಾಜ್ಯದ ಎಸ್ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸಿ ಎನ್ಡಿಎ ಮಿತ್ರ ಪಕ್ಷಗಳ ನಾಯಕರು ಕರ್ನಾಟಕ ಮುಖ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದರು.