ಕಲ್ಲಾಡಿಯ ಮೀನಾಕ್ಷಿ ಸೇತುವೆ ಬಳಿಕ ಈ ಭೂಕುಸಿತ ಸಂಭವಿಸಿದೆ. ಇಲ್ಲಿ ವಯನಾಡ್ ಜಿಲ್ಲೆ ಮತ್ತು ಮಲ್ಲಪುರಂಗೆ ಸಂಪರ್ಕಿಸುವ ರಸ್ತೆ ಸುರಂಗ ಮಾರ್ಗದ ಯೋಜನೆ ಕಾರ್ಯ ಸಾಗುತ್ತಿತ್ತು.