ಧಾರಕಾರ ಮಳೆಗೆ ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಕಪ್ಪೆ ಶಂಕರ ದೇಗುಲ ಮುಳುಗುವ ಹಂತಕ್ಕೆ ತಲುಪಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಜನ-ಜೀವನ ಅಸ್ತವ್ಯಸ್ತವಾಗಿದೆ.