Surprise Me!

ಕೃಷ್ಣಾ ನದಿ ಆರ್ಭಟಕ್ಕೆ ಕುಡಚಿ-ಉಗಾರಖುರ್ದ್ ಸೇತುವೆ ಜಲಾವೃತ: ಜಮಖಂಡಿ-ಮೀರಜ್ ಹೆದ್ದಾರಿ ಬಂದ್

2026-07-09 5 Dailymotion

ಕುಡಚಿ ಹಾಗೂ ಉಗಾರಖುರ್ದ್ ಮಧ್ಯದ ಸಂಪರ್ಕ ಸೇತುವೆ ಮುಳುಗಡೆಯಾದ ಪರಿಣಾಮ ಜಮಖಂಡಿ-ಮೀರಜ್ ರಾಜ್ಯ ಹೆದ್ದಾರಿಯನ್ನು ಪೊಲೀಸರು ಬಂದ್ ಮಾಡಿದ್ದಾರೆ.