Surprise Me!

ಕುಮಾರಣ್ಣ ಕೇಂದ್ರ ಸಚಿವರಾಗಿದ್ದು ಸಾಕು, ರಾಜೀನಾಮೆ ಕೊಟ್ಟು ರಾಜ್ಯಕ್ಕೆ ಬನ್ನಿ: ಹೆಚ್​​ಡಿಕೆಗೆ ರವೀಂದ್ರ ಶ್ರೀಕಂಠಯ್ಯ ಆಹ್ವಾನ

2026-07-09 0 Dailymotion

ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜ್ಯಕ್ಕೆ ಬನ್ನಿ ಎಂದು ಕೇಂದ್ರ ಸಚಿವ ಹೆಚ್​.ಡಿ. ಕುಮಾರಸ್ವಾಮಿ ಅವರಿಗೆ ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ಆಹ್ವಾನಿಸಿದ್ದಾರೆ.