ನಕಲಿ ದಾಖಲಾತಿ ಸೃಷ್ಟಿಸಿದ್ದಲ್ಲದೆ ಆದಿಚುಂಚನಗಿರಿ ಮಠಕ್ಕೆ ಸೇರಿದ 6 ಎಕರೆ ಭೂಮಿ ಕಬಳಿಸಲು ಯತ್ನಿಸಿದ ಆರೋಪದಡಿ 11 ಮಂದಿ ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.