ರೈತರು ಸ್ವಯಂಪ್ರೇರಿತವಾಗಿ ಒಪ್ಪಿಗೆ ನೀಡಿದರೆ ಮಾತ್ರ ಯೋಜನೆ ಜಾರಿಯಾಗಬೇಕೇ ಹೊರತು ಒತ್ತಡ ಹೇರಿ ಅಲ್ಲ ಎಂದು ಬಿ.ವೈ.ವಿಜಯೇಂದ್ರ ಹೇಳಿದರು.