ಹಿಡಕಲ್ ಜಲಾಶಯದ ಹಿನ್ನೀರಿನಿಂದ ಭೂಮಿ ಕಳೆದುಕೊಂಡ ರೈತರು ಪರಿಹಾರಕ್ಕೆ ಆಗ್ರಹಿಸಿ ಬೆಳಗಾವಿಯ ನೀರಾವರಿ ನಿಗಮ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ.