ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸತ್ತಿದೆ: ಬಸವರಾಜ ಬೊಮ್ಮಾಯಿ
2026-07-17 0 Dailymotion
ಮಹಾರಾಷ್ಟ್ರದ ಮುಖ್ಯಮಂತ್ರಿಗಳೇ ಕರ್ನಾಟಕ ಡ್ರಗ್ಸ್ ಮ್ಯಾನುಫ್ಯಾಕ್ಚರಿಂಗ್ ಸೆಂಟರ್ ಆಗಿದೆ ಅಂತ ಹೇಳಿಕೆ ನೀಡುವ ಪರಿಸ್ಥಿತಿ ಬಂದಿದೆ ಅಂದ್ರೆ ಇಲ್ಲಿನ ಕಾನೂನು ಸುವ್ಯವಸ್ಥೆ ಎಷ್ಟರ ಮಟ್ಟಿಗೆ ಹದಗೆಟ್ಟಿದೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಸಂಸದ ಬೊಮ್ಮಾಯಿ ಕಿಡಿಕಾರಿದರು.