ಧಾರವಾಡ ಜಿಲ್ಲೆಯ ಬೆಣ್ಣೆಹಳ್ಳ ಪ್ರವಾಹಕ್ಕೆ ಇನ್ನೂ ದೊರೆತ್ತಿಲ್ಲ ಮುಕ್ತಿ: ಶಾಶ್ವತ ಪರಿಹಾರಕ್ಕೆ ಬೇಕಿದೆ ಕೇಂದ್ರ, ರಾಜ್ಯ ಸರ್ಕಾರದ ನೆರವು
2026-07-18 150 Dailymotion
ಮಳೆಗಾಲದಲ್ಲಿ ಬೆಣ್ಣೆಹಳ್ಳದ ಪ್ರವಾಹವು ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಸೇರಿದಂತೆ ಕುಂದಗೋಳ, ನವಲಗುಂದ ತಾಲೂಕಿನ ಐವತ್ತಕ್ಕೂ ಹೆಚ್ಚು ಹಳ್ಳಿಗಳ ಜನರನ್ನು ಸಂಕಷ್ಟಕ್ಕೀಡು ಮಾಡುತ್ತಿದೆ. ಈ ಕುರಿತು ಹೆಚ್.ಬಿ.ಗಡ್ಡದ ಅವರ ವರದಿ.