ರಾಜ್ಯ ರೈತ ಸಂಘದ ಮುಖಂಡ ಕೆ.ಟಿ.ಗಂಗಾಧರ್ ಅವರು ಬರಗಾಲ ಘೋಷಿಸಿ, ರೈತರಿಗೆ ಹಾಲಿಡೇ ಘೋಷಿಸುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.