ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಪ್ರತಿಕ್ರಿಯಿಸಿದ್ದು, ಇದಕ್ಕಾಗಿ ಸಿದ್ಧತೆ ಮಾಡಿಕೊಳ್ಳಿ ಅಂತಾ ಪಕ್ಷದ ನಾಯಕರು ಹೇಳಿದ್ದಾರೆ ಎಂದರು.