ಕೇಂದ್ರ ಸರ್ಕಾರದ ಅಹಂಕಾರದ ಆಡಳಿತಕ್ಕೆ ಜನರೇ ಸೂಕ್ತ ಉತ್ತರ ನೀಡಲಿದ್ದು, ನ್ಯಾಯಕ್ಕಾಗಿ ಕಾಂಗ್ರೆಸ್ ಹೋರಾಟ ಮುಂದುವರಿಯಲಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.