ಅನ್ಯಾಯ ಕಾನೂನಾದರೆ, ಪ್ರತಿಭಟನೆ ಅನಿವಾರ್ಯವಾಗುತ್ತದೆ - ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು: ಯು ಟಿ ಖಾದರ್
2026-07-22 4 Dailymotion
ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳ ಪರವಾಗಿ ಧ್ವನಿ ಎತ್ತಿ ಹೋರಾಟಕ್ಕೆ ಧುಮುಕಿದ ಲೋಕಸಭೆಯ ಪ್ರತಿಪಕ್ಷದ ನಾಯಕರಾದ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕರನ್ನು ಬಂಧಿಸಿರುವುದನ್ನು ಸಚಿವ ಯು ಟಿ ಖಾದರ್ ತೀವ್ರವಾಗಿ ಖಂಡಿಸಿದರು.