ಕೆಆರ್ಪುರ ಸಂತೆಯಲ್ಲಿ ಸುಂಕ ವಸೂಲಾತಿ ಹೆಸರಿನಲ್ಲಿ ಅಕ್ರಮವಾಗಿ ಸುಲಿಗೆ ನಡೆಯುತ್ತಿದೆ ಎಂದು ಆರೋಪಿಸಿ ಈ ಪ್ರತಿಭಟನೆ ನಡೆಸಲಾಗಿದೆ.