ಸಿಜೆಪಿ ಪ್ರತಿಭಟನೆ, ಲಾಠಿ ಚಾರ್ಜ್, ತಮ್ಮ ರಾಜಕೀಯ ಪಕ್ಷ ಘೋಷಣೆ: ಚೇತನ್ ಅಹಿಂಸಾ ಸಂದರ್ಶನ
2026-07-25 28 Dailymotion
ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ ತರಬೇಕೆನ್ನುವ ಉದ್ದೇಶದೊಂದಿಗೆ ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ 'ವಿದ್ಯಾರ್ಥಿ ಪ್ರತಿಭಟನೆ' ಬಗ್ಗೆ ಚೇತನ್ ಅಹಿಂಸಾ ಈಟಿವಿ ಭಾರತ ವರದಿಗಾರ ರವಿಕುಮಾರ್ ಎಂ.ಕೆ ಜೊತೆಗಿನ ಸಂದರ್ಶನದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.