Surprise Me!

ಸಿಜೆಪಿ ಪ್ರತಿಭಟನೆ, ಲಾಠಿ ಚಾರ್ಜ್, ತಮ್ಮ ರಾಜಕೀಯ ಪಕ್ಷ ಘೋಷಣೆ: ಚೇತನ್​ ಅಹಿಂಸಾ ಸಂದರ್ಶನ

2026-07-25 28 Dailymotion

ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ ತರಬೇಕೆನ್ನುವ ಉದ್ದೇಶದೊಂದಿಗೆ ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ 'ವಿದ್ಯಾರ್ಥಿ ಪ್ರತಿಭಟನೆ' ಬಗ್ಗೆ ಚೇತನ್​ ಅಹಿಂಸಾ ಈಟಿವಿ ಭಾರತ ವರದಿಗಾರ ರವಿಕುಮಾರ್​ ಎಂ.ಕೆ ಜೊತೆಗಿನ ಸಂದರ್ಶನದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.