Surprise Me!

ಶಾಲೆ ಬಿಟ್ಟ ವಿದ್ಯಾರ್ಥಿಗಳ ಮನೆಗೆ ಶಿಕ್ಷಕ ಹಾಜರ್: 16 ವರ್ಷಗಳಿಂದ ಮಕ್ಕಳನ್ನು ಶಾಲೆಗೆ ಕರೆತರುವ ಕಾಯಕದಲ್ಲಿ ಜಯಪ್ಪ!

2026-07-26 86 Dailymotion

ದಾವಣಗೆರೆ ನಗರದ ನಿಟ್ಟುವಳ್ಳಿಯಲ್ಲಿರುವ ಪಿಎಂಶ್ರೀ ಸರ್ಕಾರಿ ಶಾಲೆಯ ಹಿರಿಯ ಶಿಕ್ಷಕರೊಬ್ಬರು ಗೈರಾಗುವ ಮಕ್ಕಳ ಮನವೊಲಿಸಿ ಅವರನ್ನು ಶಾಲೆಗೆ ಕರೆತರಲು ನಿರಂತರ ಪ್ರಯತ್ನ ಮಾಡುತ್ತಿದ್ದಾರೆ. ಈ ಕುರಿತ ನೂರುಲ್ಲಾ.ಡಿ ವರದಿ ಇಲ್ಲಿದೆ.