ಬರ ಪರಿಸ್ಥಿತಿ ಬಗ್ಗೆ ಸಿಎಂ ಸ್ಥಳ ಪರಿಶೀಲನೆ ಮಾಡಿದ್ದು, ಮುಂದೆ ಅಗತ್ಯವಿರುವ ಕಾರ್ಯಕ್ರಮಗಳ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.