ರೈತರ ಹಿತದೃಷ್ಟಿಯಿಂದ ಬರ ಪರಿಸ್ಥಿತಿ ಕುರಿತು ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಶ್ರೀರಾಮುಲು ಒತ್ತಾಯಿಸಿದರು.