ಮೈಸೂರು: ಬರ ಘೋಷಣೆ, ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ಹೆದ್ದಾರಿ ತಡೆ; ಮತ್ತೊಂದೆಡೆ ಕಬ್ಬಿನ ಬಾಕಿ ಹಣಕ್ಕೆ ಆಗ್ರಹಿಸಿ ಮುತ್ತಿಗೆ
2026-07-27 1 Dailymotion
ಮೈಸೂರು ಜಿಲ್ಲೆಯಲ್ಲಿ ರೈತರು ಮತ್ತು ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸಿದರು. ಒಂದೆಡೆ ಬರಗಾಲ ಘೋಷಣೆ, ಸಾಲ ಮನ್ನಾಕ್ಕೆ ಆಗ್ರಹಿಸಿದರೆ, ಇನ್ನೊಂದೆಡೆ ಕಬ್ಬಿನ ಬಾಕಿ ಹಣ ಪಾವತಿಸುವಂತೆ ಒತ್ತಾಯಿಸಲಾಯಿತು.