ನಾಡಹಬ್ಬ ದಸರಾ ಸಿದ್ಧತೆಗೆ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳನ್ನೊಳಗೊಂಡ 17 ಉಪಸಮಿತಿಗಳನ್ನು ರಚನೆ ಮಾಡಲಾಗಿದೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.