Surprise Me!

Cauvery Water Dispute: ತಮಿಳುನಾಡಿಗೆ ೪ ಟಿಎಂಸಿ ನೀರು ಹರಿಸಲು CWRC ಆದೇಶ!  । CWRC Order। Ramalinga Reddy

2026-07-28 0 Dailymotion

ಕಾವೇರಿ ಜಲಾನಯನ ಪ್ರದೇಶದಲ್ಲಿ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಪರಿಸ್ಥಿತಿ ಎದುರಾಗಿರುವ ಬೆನ್ನಲ್ಲೇ ಕರ್ನಾಟಕಕ್ಕೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ ಪ್ರತಿದಿನ ೩,೫೦೦ ಕ್ಯೂಸೆಕ್ ನೀರನ್ನು (ಒಟ್ಟು ಸುಮಾರು ೪ ಟಿಎಂಸಿ) ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶಿಸಿದೆ.

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್

Suvarna News Live: https://youtube.com/live/F1m0ciwMs8c

#cauverywaterdispute #karnataka #tamilnadu #ramalingareddy #cauveryissue #suvarnanews #kannadanews #asianetsuvarnanews #kannadaprabha #karnatakanews #karnataka #news

Download the Asianet News App now! Available on Android & iOS

👉 Android:
https://play.google.com/store/apps/details?id=com.vserv.asianet&hl=en_IN

👉 iOS:
https://apps.apple.com/in/app/asianet-news-official/id1093450032

WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/