ಹುಬ್ಬಳ್ಳಿ - ಧಾರವಾಡದ ಸ್ವಚ್ಛತೆಗೆ ಶ್ರಮಿಸುವ ಪೌರಕಾರ್ಮಿಕರು ವಿಶ್ರಾಂತಿ ಪಡೆಯಲು ಭೀಮಾಶ್ರಯ ಕೊಠಡಿಗಳು ನಿರ್ವಹಣೆ ಇಲ್ಲದೇ ಬಂದ್ ಆಗಿವೆ.