ಪ್ರತಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದ ಬಿಜೆಪಿ ತಂಡ ದಾವಣಗೆರೆ ಜಿಲ್ಲೆಯಲ್ಲಿ ಬರ ಅಧ್ಯಯನ ನಡೆಸಿತು. ಈ ವೇಳೆ ಬರಗಾಲ ಎಂದು ಘೋಷಿಸಲು ಒತ್ತಾಯಿಸಲಾಯಿತು.