Surprise Me!

ವಿನಯ್ ಕುಲಕರ್ಣಿಗೆ ಜಾಮೀನು: ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆ- ಹೋರಾಟಗಾರ ಕೊರವರ

2026-07-31 2 Dailymotion

ವಿನಯ್ ಕುಲಕರ್ಣಿಗೆ ಜಾಮೀನು ಸಿಕ್ಕ ಹಿನ್ನೆಲೆ ಪ್ರತಿಕ್ರಿಯೆ ನೀಡಿರುವ ಹೋರಾಟಗಾರ ಬಸವರಾಜ್ ಕೊರವರ, ತಡೆಯಾಜ್ಞೆ ಪ್ರಶ್ನಿಸಿ ನಾವು ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ಹೇಳಿದ್ದಾರೆ.