ವಿನಯ್ ಕುಲಕರ್ಣಿಗೆ ಜಾಮೀನು ಸಿಕ್ಕ ಹಿನ್ನೆಲೆ ಪ್ರತಿಕ್ರಿಯೆ ನೀಡಿರುವ ಹೋರಾಟಗಾರ ಬಸವರಾಜ್ ಕೊರವರ, ತಡೆಯಾಜ್ಞೆ ಪ್ರಶ್ನಿಸಿ ನಾವು ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ಹೇಳಿದ್ದಾರೆ.