Surprise Me!

ದೇವಸ್ಥಾನ ಪ್ರವೇಶಿಸಿದ ದಲಿತರ ಮೇಲೆ ಹಲ್ಲೆ ಆರೋಪ: 42 ಜನರ ಮೇಲೆ ದೂರು, ಅಧಿಕಾರಿಗಳ ನೇತೃತ್ವದಲ್ಲಿ ದೇವಾಲಯ ಪ್ರವೇಶ

2026-08-01 22 Dailymotion

ನಾವು ದಲಿತರು ಎಂಬ ಕಾರಣ ದೇವಸ್ಥಾನ ಪ್ರವೇಶ ಮಾಡಿದ್ದಕ್ಕೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.