ಮೇಕೆದಾಟು ಜಲಾಶಯ ನಿರ್ಮಾಣವಾದರೆ, ಕರ್ನಾಟಕಕ್ಕಿಂತ ತಮಿಳುನಾಡಿಗೆ ಶೇಕಡಾ 90ರಷ್ಟು ಹೆಚ್ಚಿನ ಪ್ರಯೋಜನ ಸಿಗಲಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.